<p><strong>ಮುದಗಲ್</strong>: ಇಲ್ಲಿಗೆ ಸಮೀಪದ ಸಜ್ಜಲಗುಡ್ಡದ ಮಠದ ಉಚಿತ ಪ್ರಸಾದ ನಿಲಯದ ವಿದ್ಯಾರ್ಥಿಗಳಿಗೆ ನಾಗರಾಳ ಹೈದರಾಬಾದ್ ಬಾಬುರಾವ ಶಾಸ್ತ್ರಿ ಅವರು ಸಮವಸ್ತ್ರ ಹಾಗೂ ಬೆಡ್ಶೀಟ್ಗಳನ್ನು ಕೊಡುಗೆಯಾಗಿ ನೀಡಿದರು.</p>.<p>ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬಾಬುರಾವ ಶಾಸ್ತ್ರಿ, ‘ಶ್ರೀಮಠವು ಬಡ ವಿದ್ಯಾರ್ಥಿಗಳಿಗೆ ಅನೇಕ ದಶಕಗಳಿಂದ ಉಚಿತ ಅನ್ನ–ಜ್ಞಾನ ಎರಡೂ ದಾಸೋಹ ನೀಡುತ್ತ ಬರುತ್ತಿದೆ. ಈ ಭಾಗದ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದೆ. ಬಡ ಮಕ್ಕಳಿಗೆ ಅನ್ನ–ಜ್ಞಾನ ಎರಡೂ ದಾಸೋಹದ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡಿದ ಮಠವಾಗಿದೆ’ ಎಂದರು.</p>.<p>ಮಠಾಧ್ಯಕ್ಷ ದೊಡ್ಡ ಬಸವಾರ್ಯ ತಾತನವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದಗಲ್</strong>: ಇಲ್ಲಿಗೆ ಸಮೀಪದ ಸಜ್ಜಲಗುಡ್ಡದ ಮಠದ ಉಚಿತ ಪ್ರಸಾದ ನಿಲಯದ ವಿದ್ಯಾರ್ಥಿಗಳಿಗೆ ನಾಗರಾಳ ಹೈದರಾಬಾದ್ ಬಾಬುರಾವ ಶಾಸ್ತ್ರಿ ಅವರು ಸಮವಸ್ತ್ರ ಹಾಗೂ ಬೆಡ್ಶೀಟ್ಗಳನ್ನು ಕೊಡುಗೆಯಾಗಿ ನೀಡಿದರು.</p>.<p>ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬಾಬುರಾವ ಶಾಸ್ತ್ರಿ, ‘ಶ್ರೀಮಠವು ಬಡ ವಿದ್ಯಾರ್ಥಿಗಳಿಗೆ ಅನೇಕ ದಶಕಗಳಿಂದ ಉಚಿತ ಅನ್ನ–ಜ್ಞಾನ ಎರಡೂ ದಾಸೋಹ ನೀಡುತ್ತ ಬರುತ್ತಿದೆ. ಈ ಭಾಗದ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದೆ. ಬಡ ಮಕ್ಕಳಿಗೆ ಅನ್ನ–ಜ್ಞಾನ ಎರಡೂ ದಾಸೋಹದ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡಿದ ಮಠವಾಗಿದೆ’ ಎಂದರು.</p>.<p>ಮಠಾಧ್ಯಕ್ಷ ದೊಡ್ಡ ಬಸವಾರ್ಯ ತಾತನವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>