ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಡಿಕ್ಕಿ: ವೃದ್ಧ ಸಾವು

Last Updated 5 ಜುಲೈ 2022, 8:12 IST
ಅಕ್ಷರ ಗಾತ್ರ

ಕಮಲಾಪುರ: ಪಟ್ಟಣದ ಓಕಳಿ ಕ್ರಾಸ್ ಬಳಿ ವಾಹನ ಡಿಕ್ಕಿ ಹೊಡೆದು ಪಟ್ಟಣದ ನಿವಾಸಿ ರಾಮಣ್ಣ ಶಿವಪ್ಪ ಹರಕಂಚಿ (65) ಎಂಬುವವರು ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಸೋಮವಾರ ಸಂಜೆ 6ಕ್ಕೆ ರಾಮಣ್ಣ ಮನೆಯಿಂದ ತೆರಳಿದ್ದರು. ರಾತ್ರಿ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮೃತದೇಹ ಹೆದ್ದಾರಿ ಆಚೆ ಬಿದ್ದಿದೆ.

‘ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ ಸಾರ್ವಜನಿಕರು ಗಮನಿಸಿ ನಮಗೆ ಕರೆ ಮಾಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT