ಸಂಘಟನೆಯ ಮುಖಂಡರು ಫೇಸ್ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದವಿವಿಧ ಪಕ್ಷ, ಸಂಘಟನೆಗಳ ಮುಖಂಡರಾದ ಶೌಕತ್ ಅಲಿ ಆಲೂರು, ಅರ್ಜುನ್ ಭದ್ರೆ, ಎಚ್.ವಿ. ದಿವಾಕರ್, ಭೀಮಶಂಕರ್ ಮಾಡಿವಾಳ, ರಮೇಶ ನೀಲೂರ್ , ‘ಜಿಮ್ಸ್ ಆಸ್ಪತ್ರೆಯಲ್ಲಿ ಸರಿಯಾಗಿ ರೋಗಿಗಳನ್ನು ನೋಡಿಕೊಳ್ಳುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳನ್ನು ಹುಡುಕಿ ಬರುವ ಬಡವರಿಗೆ ಉತ್ತಮ ಚಿಕಿತ್ಸೆ ನೀಡಬೇಕು’ ಎಂದು ಒತ್ತಾಯಿಸಿದರು.