ಜೇವರ್ಗಿ ವರದಿ: ಟಿ.ಟಿ.ಡಿ ಆಡಳಿತ ಮಂಡಳಿಯು ತಿರುಪತಿ ತಿಮ್ಮಪ್ಪನ ಆಸ್ತಿ ಮಾರಾಟ ಮಾಡಲು ಹೊರಟಿರುವುದನ್ನು ವಿರೋಧಿಸಿ, ಶ್ರೀರಾಮ ಸೇನೆ ತಾಲ್ಲೂಕು ಘಟಕದ ವತಿಯಿಂದ ತಹಶೀಲ್ದಾರ್ ಸಿದರಾಯ ಭೋಸಗಿ ಮೂಲಕ ಆಂಧ್ರದ ರಾಜ್ಯಪಾಲರಿಗೆ ಬುಧವಾರ ಮನವಿಪತ್ರ ಕಳುಹಿಸಲಾಯಿತು. ಸಂಘಟನೆಯ ತಾಲ್ಲೂಕು ಘಟಕದ ಅದ್ಯಕ್ಷ ಈಶ್ವರ ಹಿಪ್ಪರಗಿ, ಭಗವಂತ ಮೈನಾಳ, ಸಿದ್ದು ಪಾಟೀಲ ಇದ್ದರು.