ಸೋಮವಾರ ನಡೆದ ಸರಳ ಸಮಾರಂಭದಲ್ಲಿಸುಲಫಲ ಮಠದ ಡಾ. ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಹಾರಕೂಡ ಮಠದ ಡಾ. ಚನ್ನವೀರ ಶಿವಾಚಾರ್ಯರ ಸಮ್ಮುಖದಲ್ಲಿ ಸಂಸ್ಥಾನದ ಪರಂಪರೆಯಾದ ಪರುಷ ಬಟ್ಟಲು, ಲಿಂಗ ಸಜ್ಜಿಕೆ ಹಾಗೂ ಮನೆಯ ಸಂಪೂರ್ಣ ಧಾರ್ಮಿಕ ವಿಧಿ–ವಿಧಾನಗಳನ್ನು ನೆರವೇರಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಯಿತು.