ಆಳಂದದಲ್ಲಿನ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿನ ಶಿವಲಿಂಗಕ್ಕೆ ಭಾನುವಾರ ವಿಶೇಷ ಪೂಜೆ ಸಲ್ಲಿಸಲಾಯಿತು
ಆಳಂದದಲ್ಲಿ ಮಹಾಶಿವರಾತ್ರಿ ನಿಮಿತ್ತ ಲಾಡ್ಲೆ ಮಶಾಕ್ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗದ ವಿಶೇಷ ಪೂಜೆಗೆ ಕೋರ್ಟ್ ಅನುಮತಿ ನೀಡಿದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು
ಆಳಂದದಲ್ಲಿನ ರಾಘವ ಚೈತನ್ಯರ ಶಿವಲಿಂಗಕ್ಕೆ ಮಹಾ ಶಿವರಾತ್ರಿ ನಿಮಿತ್ತ ಹಿಂದೂಪರ ಸಂಘಟನೆಗಳ ಪ್ರಮುಖರು ಹರ್ಷಾನಂದ ಗುತ್ತೇದಾರ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ಹೊರಬಂದರು

ಮಹಾ ಶಿವರಾತ್ರಿಯಂದು ಶಿವಲಿಂಗಕ್ಕೆ ಪೂಜೆಗೆ ಅನುಮತಿ ನೀಡಲು ಸತತ ನಿರಾಕರಿಸುತ್ತಿರುವುದು ನೋವಿನ ಸಂಗತಿ. ಶಿವಲಿಂಗದ ಪೂಜೆ ನಮ್ಮ ಧಾರ್ಮಿಕ ಹಕ್ಕು
ಹರ್ಷಾನಂದ ಗುತ್ತೇದಾರ ಬಿಜೆಪಿ ಮುಖಂಡ
ರಾಘವ ಚೈತನ್ಯರ ಶಿವಲಿಂಗದ ಸ್ಥಳದಲ್ಲಿ ಸಕಲ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ದೇವಸ್ಥಾನ ನಿರ್ಮಾಣದ ಸಂಕಲ್ಪ ಮಾಡಲಾಗಿದೆ. ನಿತ್ಯ ಪೂಜೆಗಾಗಿ ಕೋರ್ಟ್ ಮೊರೆ ಹೋಗಲಾಗುವುದು
ಗುರುಶಾಂತ ಟೆಂಗಳಿ ಕಲಬುರಗಿ ಮುಖಂಡ