ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಯಡ್ರಾಮಿ: ಬಿಸಿಲಿನ ತಾಪಕ್ಕೆ ಜನ ಹೈರಾಣ

Published : 9 ಮೇ 2024, 5:56 IST
Last Updated : 9 ಮೇ 2024, 5:56 IST
ಫಾಲೋ ಮಾಡಿ
Comments
ಮುಂಜಾನೆ 11 ರಿಂದ ಸಂಜೆ4 ಗಂಟೆವರೆಗೆ ಹೊರಗೆ ಅಡ್ಡಾಡಬೇಡಿ. ಬಿಸಿಲಿನ ತೊಂದರೆಯಿಂದ ನಮ್ಮ ತಾಲ್ಲೂಕಿನಲ್ಲಿ ಆಸ್ಪತ್ರೆಗೆ ದಾಖಲಾಗಿಲ್ಲ. ಮುನ್ನೆಚ್ಚರಿಕೆಯಾಗಿ ಎಲ್ಲಾ ರೀತಿಯ ಔಷಧ ಸಂಗ್ರಹ ಮಾಡಿಕೊಳ್ಳಲಾಗಿದೆ. ಬಾಯಾರಿಕೆಯಾಗದರೆ ನೀರು ಕುಡಿಯಬೇಕು. ಏಳನೀರು ಕಲ್ಲಂಗಡಿ ಹೆಚ್ಚಾಗಿ ಸೇವನೆ ಮಾಡಬೇಕು. ಹಿರಿಯರು ಮಕ್ಕಳನ್ನು ಹೊರ ಕರೆದುಕೊಂಡು ಹೋಗಬೇಡಿ
ಡಾ.ಸಿದ್ದು ಪಾಟೀಲ ವೈದ್ಯಾಧಿಕಾರಿ ಯಡ್ರಾಮಿ
ತಾಪಮಾನದಿಂದ ಪ್ರಾಣಿ-ಪಕ್ಷಿಗಳನ್ನು ರಕ್ಷಿಸಲು ಜನರು ಮನೆ ಎದುರು ನೀರು ಇಟ್ಟು ದಾಹ ತಣಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಫೊಟೊಗಳಲ್ಲಿ ಮಾತ್ರ ನಾವು ಇವುಗಳನ್ನು ನೋಡಬೇಕಾಗುತ್ತದೆ
ಅಕ್ಷತಾ ದೊಡಮನಿ ಪ್ರಾಣಿಪ್ರಿಯೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT