ಬುಧವಾರ ಡಿಸಿಪಿ ಅಡ್ಡೂರು ಶ್ರೀನಿವಾಸಲು, ಎಸಿಪಿ ದೀಪನ್ ಎಂ.ಎನ್. ನೇತೃತ್ವದಲ್ಲಿ ಕೇಂದ್ರ ಸಶಸ್ತ್ರ ಪಡೆಗಳು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಂಡ ಆಳಂದ ರಸ್ತೆಯಲ್ಲಿ ಪಥ ಸಂಚಲನ ನಡೆಸಿದವು. ಇಂದು ಹುಮನಾಬಾದ್ ರಸ್ತೆ, ಮುಸ್ಲಿಂ ಚೌಕ್, ಹಳೆ ಚೌಕ್ ಪೊಲೀಸ್ ಠಾಣೆ ವೃತ್ತ, ಮಾರ್ಕೆಟ್ ರಸ್ತೆಯಲ್ಲಿ ಪಥಸಂಚಲನ ನಡೆಸಿದರು.