ಪ್ರಕರಣವೊಂದರಲ್ಲಿ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲು ತೆರಳಿದ್ದ ಸಂದರ್ಭದಲ್ಲಿ ನಗರದ ಹೊರವಲಯದ ನಾಗರಹಳ್ಳಿ ಬಳಿ ಪೊಲೀಸರ ಮೇಲೆಯೇ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದು, ಕಾಲಿಗೆ ತಗುಲಿಗೆ. ಆತನನ್ನು ಜಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.