ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಾಧವರಾವ ಕೆ.ಪಾಟೀಲ, ಪೂರ್ವಸಿದ್ಧತೆ ಬಗ್ಗೆ ವಿವರಿಸಿದರು. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಅಂಬರಾಯ ಎಸ್. ರುದ್ರವಾಡಿ, ಆಯುಷ್ ಇಲಾಖೆಯ ಉಪನಿರ್ದೇಶಕಿ ನಾಗರತ್ನಾ ಚಿಮ್ಮಲಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.