‘ಜಿಎಸ್ಟಿ ಪರಿಹಾರ ಮಾತ್ರವಲ್ಲದೇ, 15ನೇ ಹಣಕಾಸು ಆಯೋಗದಿಂದ ರಾಜ್ಯದ ತೆರಿಗೆ ಪಾಲಿನಲ್ಲಿ ₹9ಸಾವಿರ ಕೋಟಿ ಖೋತಾ ಮಾಡಿದೆ. ತನ್ನ ಪ್ರಾಯೋಜಿತ ರಾಜ್ಯ ಯೋಜನೆಗಳಿಗೂ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ. ಇದು ರಾಜ್ಯದ ಅಭಿವೃದ್ದಿಗೆ ಮಾರಕವಾಗಿದೆ. ಇದನ್ನು ಪ್ರಶ್ನಿಸಬೇಕಿರುವ ಬಿಜೆಪಿಯವರು ಸುಮ್ಮನಿರುವುದೇಕೆ? ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಯಾವೊಬ್ಬ ಸಂಸದರಿಗೆ ಇಲ್ಲವೇ?’ ಎಂದಿದ್ದಾರೆ.