ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಗ್ರಾ.ಪಂ ಅಧ್ಯಕ್ಷ ಬಸವರಾಜ ಹಾಲಕಾಯಿ, ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ ಅಫಜಲಪುರಕರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವರಾಜ ಪಾಟೀಲ ಹೇರೂರು, ಜಿ.ಪಂ ಮಾಜಿ ಸದಸ್ಯರಾದ ಶಂಭುಲಿಂಗ ಗುಂಡಗುರ್ತಿ, ರಮೇಶ ಮರಗೋಳ, ತಾ.ಪಂ ಮಾಜಿ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ, ಮುಖಂಡರಾದ ಸುನೀಲ್ ದೊಡ್ಡಮನಿ, ಮಲ್ಲಪ್ಪ ಹೊಸಮನಿ, ಮನ್ಸೂರು ಪಟೇಲ, ಪ್ರಕಾಶ ಕಮಕನೂರು, ಶಿವರಾಜ ಪಾಟೀಲ ಕಲಗುರ್ತಿ, ಮಲ್ಲಿ ಕಾರ್ಜುನ ನರಸಗೊಂಡ, ಬಸವರಾಜ, ಶರಣು ಡೋಣಗಾಂವ ಇದ್ದರು.