ಕಲ್ಯಾಣ ಕರ್ನಾಟಕದ ಪ್ರಮಖ ಕೇಂದ್ರವಾದ ಕಲಬುರ್ಗಿಯಲ್ಲಿ ನವೀಕರಿಸಬಹುದಾದ ಇಂಧನ ಅಭಿವೃದ್ದಿ ಪ್ರಾದೇಶಿಕ ಕಚೇರಿ ಮಂಜೂರಾಗಿ ಉದ್ಘಾಟನೆಗೊಂಡಿತ್ತು. ಆದರೆ, ಸಧ್ಯದ ಮಾಹಿತಿ ಹಾಗೂ ಪತ್ರಿಕಾ ವರದಿ ಪ್ರಕಾರ ಪ್ರಾದೇಶಿಕ ಕಚೇರಿಯನ್ನು ಕಲಬುರ್ಗಿಯಿಂದ ಬೇರೆಡೆ ಸ್ಥಳಾಂತರಿಸುವ ಮಾಹಿತಿ ಇದೆ. ಹಾಗಾಗಿ, ಈ ಕೂಡಲೇ ಸಿಎಂ ಯಡಿಯೂರಪ್ಪನ ಕಚೇರಿಯನ್ನು ಉಳಿಸಬೇಕು ಎಂದು ಆಗ್ರಹಿಸಿದ್ದಾರೆ.