ಆಧಾರ್ ಕಾರ್ಡ್, ಚುನಾವಣೆ ಗುರುತಿನ ಚೀಟಿ, ಪಾಸ್ಪೋರ್ಟ್ ಹಾಗೂ ಪಡಿತರ ಕಾರ್ಡ್ ಇವುಗಳ ಆಧಾರದ ಮೇಲೆ ಪೌರತ್ವ ಸಾಭೀತು ಪಡಿಸಲು ಆಗುವುದಿಲ್ಲ ಎಂದು ಅಮಿತ್ ಶಾ ಹೇಳುತ್ತಾರೆ. ಆಗಾದರೆ, ಉಜ್ವಲ ಯೋಜನೆ ಸೇರಿದಂತೆ ಕೇಂದ್ರದ ಹಲವಾರು ಯೋಜನೆಗಳನ್ನು ಯಾವ ದಾಖಲೆಗಳ ಆಧಾರದ ಮೇಲೆ ಜಾರಿಗೆ ತಂದರು ಎಂದು ಪ್ರಶ್ನಿಸಿದರು.