ಅಖಿಲ ಭಾರತ ಮಾಧ್ವ ಮಹಾಮಂಡಲ, ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀಕೃಷ್ಣ ಮಂದಿರ ಹಾಗೂ ಮನುಮ–ಭೀಮ ಮಧ್ವರ ದೇವಸ್ಥಾನಗಳ ಆಶ್ರಯದಲ್ಲಿ ಈ ಎಲ್ಲ ಕಾರ್ಯಕ್ರಮಗಳ ಸಿದ್ಧತೆ ಭರದಿಂದ ನಡೆದಿದೆ. ಸಭಾ ಕಾರ್ಯಕ್ರಮದ ನಂತರ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಮಾಹಿತಿಗಾಗಿ 944854388, 9449731728 ಸಂಪರ್ಕಿಸಬಹುದು.