ಕಾಲೇಜಿನ ಸರ್ಜರಿ ವಿಭಾಗ ಮುಖ್ಯಸ್ಥ ಡಾ.ವಿಜಯಕುಮಾರ ಕಪ್ಪಿಕೇರಿ, ಎಎಸ್ಐ/ ಕೆಎಸ್ಸಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜಶೇಖರ ಪಾಟೀಲ, ಪ್ರಾಧ್ಯಾಪಕರಾದ ಡಾ.ಎಸ್.ಎಸ್. ಕಾರಭಾರಿ, ಡಾ.ರವೀಂದ್ರ ಪಾಟೀಲ, ಡಾ.ಡಿ.ಎಸ್.ಸಜ್ಜನ, ಎಂಆರ್ಡಿ ವಿಭಾಗದ ಮುಖ್ಯಸ್ಥ ಸದಾನಂದ ಮಹಾಗಾಂವ, ಡಾ.ಪ್ರೀತಿ ಕೊಣ್ಣೂರ, ಡಾ.ಸುರೇಶ ಪಾಟೀಲ, ಕೆಬಿಎನ್ ಕಾಲೇಜಿನ ಡಾ.ರವೀಂದ್ರ ದೇವಣಿ, ಇಎಸ್ಐಸಿ ಕಾಲೇಜಿನ ಡಾ.ರವೀಂದ್ರ ದಡೇದ, ಡಾ.ವಿಜಯಕುಮಾರ ವೇಮೂರಿ, ಬಸವೇಶ್ವರ ಆಸ್ಪತ್ರೆಯ ಮೆಡಿಕಲ್ ಸಹ ಅಧೀಕ್ಷಕ ಡಾ.ಎಂ.ಆರ್.ಪೂಜಾರಿ ವೇದಿಕೆ ಮೇಲಿದ್ದರು.