ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಪ್ಯತೆ ಏಕೆ?

Last Updated 11 ಏಪ್ರಿಲ್ 2018, 20:10 IST
ಅಕ್ಷರ ಗಾತ್ರ

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2016ರಲ್ಲಿ ‘ಜೂನಿಯರ್ ಸೈಂಟಿಫಿಕ್ ಆಫೀಸರ್ಸ್’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು. ಈ ಸಂಬಂಧ ಕಳೆದ ವರ್ಷ ಮೇ 26 ಮತ್ತು 28ರಂದು ಲಿಖಿತ ಪರೀಕ್ಷೆ ನಡೆಸಿತ್ತು. ಈಗ ಅಭ್ಯರ್ಥಿಗಳ ಆಯ್ಕೆಯ ಸಂಭವನೀಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಇದರಲ್ಲಿ ‘ಕಟ್ ಆಫ್’ ಅಂಕಗಳನ್ನು ನಮೂದಿಸಿರುವುದಿಲ್ಲ.

ಆಯೋಗವು ಈ ವಿಷಯದಲ್ಲಿ ಗೋಪ್ಯತೆಯನ್ನು ಕಾಪಾಡಿಕೊಳ್ಳಲು ಬಯಸಿದ್ದು ಏಕೆ ಎಂದು ಅರ್ಥವಾಗುತ್ತಿಲ್ಲ. ಸಂಬಂಧಪಟ್ಟವರು ‘ಕಟ್ ಆಫ್’ ಅಂಕಗಳನ್ನು ಅಂತರ್ಜಾಲದಲ್ಲಿ ತಕ್ಷಣವೇ ಪ್ರಕಟಿಸಬೇಕು.

-ಪ್ರೊ. ಡಿ. ಸತ್ಯನಾರಾಯಣ, ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT