ಜಿಲ್ಲಾ ಕಾರ್ಯಾಧ್ಯಕ್ಷ ಜಬ್ಬಾರಖಾನ ಸಾಬ್, ಮಹಾ ಪ್ರಧಾನ ಕಾರ್ಯದರ್ಶಿ ಶಾಮರಾವ್ ಸೂರನ್, ರವಿಶಂಕರರೆಡ್ಡಿ ಮುತ್ತಂಗಿ, ಅಮಜದ್ ಅಲಿ, ಹಣಮಂತ ಪೂಜಾರಿ, ಜಗನ್ನಾಥರೆಡ್ಡಿ ಗೋಟೂರು, ಮಹಿಳಾ ಮುಖಂಡೆ ಸುನೀತಾ ಎಂ.ತಳವಾರ, ಓಮನರಾವ್ ಕೊರವಿ. ಮಕದ್ದುಮ್ ಖಾನ್, ಎಸ್.ಕೆ ಮುಖ್ತಿಯಾರ್, ಫಕ್ರುದ್ದಿನ್ ಚಾಂಗಲೇರಾ, ಹಾಫೀಜಮಿಯಾ, ಹುಸೇನಸಾಬ ಗೋಳೆವಾಡ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಸುನೀಲ ಸಲಗರ, ಭಾರತೀಯ ದಲಿತ ಪ್ಯಾಂಥರ್ನ ರುದ್ರಮುನಿ ರಾಮತೀರ್ಥ, ಟಿಪ್ಪು ಸುಲ್ತಾನ್ ಸಮಿತಿ ಅಧ್ಯಕ್ಷ ಮೋಯಿನ್ ಮೋಮಿನ್ ಇದ್ದರು.