ವಿಎಚ್ಪಿ ತಾಲ್ಲೂಕಾಧ್ಯಕ್ಷ ಗುಂಡು ಗೌಳಿ, ಶ್ರೀರಾಮ ಸೇನೆ ಅಧ್ಯಕ್ಷ ಈರಣ್ಣಾ ಹತ್ತರಕಿ, ಪಡಸಾವಳಿ ಗ್ರಾಪಂ ಅಧ್ಯಕ್ಷ ಪ್ರಕಾಶ ಬೇಳಾಂ, ಪ್ರಮುಖರಾದ ದತ್ತಾ ಪಾಟೀಲ, ಮಲ್ಲು ಕರಲಗಿ, ಗುರು ಉಡಗಿ, ಸಂಜಯ ದೇಶಮುಖ, ಮಿಥುನ ರಾಠೋಡ, ಸಂತೋಷ ಹೂಗಾರ, ಚೆನ್ನಪ್ಪ ಹತ್ತರಕಿ, ಸಿದ್ದು ಹತ್ತಿ, ಕುಮಾರ ನಿಂಗಶೆಟ್ಟಿ, ಮಹೇಶ ಕೊರಳ್ಳಿ ಇದ್ದರು.