<p>ಆಳಂದ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸೇರಿದ ಮಹಾರಾಷ್ಟ್ರದ ದಾದರ್ ನಿವಾಸ ರಾಜಗೃಹದ ಮೇಲೆ ನಡೆದ ಕಲ್ಲುತೂರಾಟದ ಘಟನೆ ಖಂಡಿಸಿ, ಘಟನೆಗೆ ಕಾರಣರಾದ ಕಿಡಿಗೇಡಿಗಳನ್ನು ಬಂಧಿಸಲು ಒತ್ತಾಯಿಸಿ ದಲಿತ ಸೇನೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಸಂಘಟನೆಯ ತಾಲ್ಲೂಕು ಅಧ್ಯಕ್ಷ ಧರ್ಮಾ ಬಂಗರಗಾ ಮಾತನಾಡಿ, ಕಲ್ಲು ತೂರಾಟದಲ್ಲಿ ಭಾಗಿಯಾದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರಗಿಸಬೇಕು ಹಾಗೂ ರಾಜಗೃಹಕ್ಕೆ ನಿರಂತರ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಆಗ್ರಹಿಸಿದರು.</p>.<p>ಮುಖಂಡರಾದ ಶರಣಬಸಪ್ಪ ಕವಲಗಾ, ಚಂದ್ರಶಾ ಗಾಯಕವಾಡ, ಲಕ್ಷ್ಮಣ ನಿಂಬಾಳ, ಆಕಾಶ ವಾಘಮೋರೆ, ಮಂಜುನಾಥ ಸಿಂಗೆ, ಮಹೇಂದ್ರ ಸಿಂಗೆ, ದತ್ತಾತ್ರೇಯ ಕಟ್ಟಿಮನಿ, ಸಂತೋಷ ಪಟ್ಟೇದ, ಶಶಿ ವಿಭೂತೆ, ಲಕ್ಷ್ಮಣ ತಳಕೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಳಂದ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸೇರಿದ ಮಹಾರಾಷ್ಟ್ರದ ದಾದರ್ ನಿವಾಸ ರಾಜಗೃಹದ ಮೇಲೆ ನಡೆದ ಕಲ್ಲುತೂರಾಟದ ಘಟನೆ ಖಂಡಿಸಿ, ಘಟನೆಗೆ ಕಾರಣರಾದ ಕಿಡಿಗೇಡಿಗಳನ್ನು ಬಂಧಿಸಲು ಒತ್ತಾಯಿಸಿ ದಲಿತ ಸೇನೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಸಂಘಟನೆಯ ತಾಲ್ಲೂಕು ಅಧ್ಯಕ್ಷ ಧರ್ಮಾ ಬಂಗರಗಾ ಮಾತನಾಡಿ, ಕಲ್ಲು ತೂರಾಟದಲ್ಲಿ ಭಾಗಿಯಾದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರಗಿಸಬೇಕು ಹಾಗೂ ರಾಜಗೃಹಕ್ಕೆ ನಿರಂತರ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಆಗ್ರಹಿಸಿದರು.</p>.<p>ಮುಖಂಡರಾದ ಶರಣಬಸಪ್ಪ ಕವಲಗಾ, ಚಂದ್ರಶಾ ಗಾಯಕವಾಡ, ಲಕ್ಷ್ಮಣ ನಿಂಬಾಳ, ಆಕಾಶ ವಾಘಮೋರೆ, ಮಂಜುನಾಥ ಸಿಂಗೆ, ಮಹೇಂದ್ರ ಸಿಂಗೆ, ದತ್ತಾತ್ರೇಯ ಕಟ್ಟಿಮನಿ, ಸಂತೋಷ ಪಟ್ಟೇದ, ಶಶಿ ವಿಭೂತೆ, ಲಕ್ಷ್ಮಣ ತಳಕೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>