ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕಲಬುರಗಿಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೀದಿಗಳಿದ ಕಟ್ಟಡ ಕಾರ್ಮಿಕರ ಸಂಘಟನೆ, ಜಾತ್ಯತೀತ ಜನತಾದಳ, ಶ್ರೀರಾಮಸೇನೆ
Published : 30 ಜೂನ್ 2025, 15:53 IST
Last Updated : 30 ಜೂನ್ 2025, 15:53 IST
ಫಾಲೋ ಮಾಡಿ
Comments
ಶ್ರೀರಾಮ ಸೇನಾ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು
ಶ್ರೀರಾಮ ಸೇನಾ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಹಿಂದೂ ಜಾಗೃತ ಸೇನೆಯ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಹಿಂದೂ ಜಾಗೃತ ಸೇನೆಯ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಜಾತ್ಯತೀತ ಜನತಾಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಜಾತ್ಯತೀತ ಜನತಾಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಕಾರ್ಮಿಕ ಇಲಾಖೆಯ ಅಧಿಕಾರಿಗಳು ತೀವ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಹಣ ಕೊಟ್ಟರಷ್ಟೇ ಅರ್ಜಿಗಳನ್ನು ವಿಲೇವಾರಿ ಮಾಡುತ್ತಿದ್ದಾರೆ. ಅಂತಹ ಭ್ರಷ್ಟರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು
ಶಂಕರ ಕಟ್ಟಿಸಂಗಾವಿ ಎನ್‌ಸಿಎಲ್ ಜಿಲ್ಲಾ ಅಧ್ಯಕ್ಷ
ಸರ್ಕಾರದ ವಸತಿ ಯೋಜನೆಗಳು ಬಡವರ ಬದಲು ಹಣ ಕೊಟ್ಟವರಿಗೆ ತಲುಪುತ್ತಿರುವುದು ವಿಷಾದನೀಯ. ಶಾಸಕ ಬಿ.ಆರ್. ಪಾಟೀಲ ಅವರು ಮಾಡಿದ ಆರೋಪಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಶಿಸ್ತು ಕ್ರಮ ಜರುಗಿಸಬೇಕು
ಬಾಲರಾಜ ಗುತ್ತೇದಾರ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT