ಗೃಹಸಚಿವ ಅರಗ ಜ್ಞಾನೇಂದ್ರ ಅವರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲಾಯಿತು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ್ವರ ಆಲಗೂಡ, ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಜಂಬಗಾ, ಹಿರಿಯ ಉಪಾಧ್ಯಕ್ಷರಾದ ಶರಣು ಬೆಲ್ಲೂರ, ಜಗನ್ನಾಥ ಸಾಗೂರ, ರಮೇಶ ಪೂಜಾರಿ, ಉಪಾಧ್ಯಕ್ಷ ಬೀರು ಬಿದನೂರ ಮುಂತಾದವರು ನೇತೃತ್ವ ವಹಿಸಿದ್ದರು.