ಕಾರ್ಯಕ್ರಮದಲ್ಲಿ ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕ ಬಸವರಾಜ ಮತ್ತಿಮಡು, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ, ಮುಖಂಡರಾದ ಹರ್ಷಾನಂದ ಗುತ್ತೇದಾರ, ಬಿಜೆಪಿ ಶಹರ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ, ಅನಿಲ ತಂಬಾಕೆ, ಉಮೇಶ ಪಾಟೀಲ, ಸುಧಾ ಹಾಲಕಾಯಿ, ಮಹಾದೇವಯ್ಯಾ ಕರದಳ್ಳಿ, ಅಶ್ವಿನ್ ಕುಮಾರ್, ಪ್ರಶಾಂತ ಗುಡ್ಡಾ, ಪಾಲಿಕೆ ಸದಸ್ಯರಾದ ಸಚಿನ್ ಕಡಗಂಚಿ, ಶಿವಾನಂದ ಪಿಸ್ತಿ, ರವೀಂದ್ರ ಮುತ್ತಿನ, ಸೂರ್ಯಕಾಂತ ಹಾರಕೂಡ ಇದ್ದರು.