<p><strong>ಕಲಬುರ್ಗಿ:</strong> ಇಲ್ಲಿನ ಹಳೆ ಜೇವರ್ಗಿ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ಕಿರಿಯ ಎಂಜಿನಿಯರ್ ಚನ್ನಬಸಪ್ಪ ಅವರಿಗೆ ಸೇರಿದ ಅಪಾರ್ಟ್ಮೆಂಟ್ ಮೇಲೆ ಬೆಳಿಗ್ಗೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ₹ 1.5 ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ.</p>.<p>ದಾಖಲಾತಿಗಳ ಪರಿಶೀಲನೆ ಬಳಿಕ ಮತ್ತಷ್ಟು ಅಕ್ರಮ ಆಸ್ತಿ ಗಳಿಕೆಯಲ್ಲಿ ಹೆಚ್ಚಳ ಸಾಧ್ಯತೆ ಎನ್ನಲಾಗಿದೆ.</p>.<p>ಚಿತ್ರಗಳಲ್ಲಿ ನೋಡಿ..<a href="https://www.prajavani.net/photo/karnataka-news/acb-detects-huge-amounts-of-money-gold-and-silver-during-raid-801692.html" target="_blank"><strong>ಎಸಿಬಿ ದಾಳಿ- ಅಪಾರ ಪ್ರಮಾಣದ ಹಣ, ಚಿನ್ನ, ಬೆಳ್ಳಿ ಪತ್ತೆ</strong></a></p>.<p>ಹಳೆ ಜೇವರ್ಗಿ ರಸ್ತೆಯಲ್ಲಿ 8 ಫ್ಲ್ಯಾಟ್ ಗಳ ಅಪಾರ್ಟ್ಮೆಂಟ್ ಹೊಂದಿರುವ ಚನ್ನಬಸಪ್ಪ ಅವರು ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮೊಗದಮಪುರದಲ್ಲಿ 23 ಎಕರೆ ಕೃಷಿ ಜಮೀನು ಹೊಂದಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 3 ಎಕರೆ ಕೃಷಿ ಜಮೀನು ಪತ್ತೆಯಾಗಿದೆ.</p>.<p>ಕಲಬುರ್ಗಿಯ ಕರುಣೇಶ್ವರ ನಗರದಲ್ಲಿ ಖುಷಿ ಡೆವಲಪರ್ಸ್ ಅಪಾರ್ಟ್ಮೆಂಟ್ ಹೊಂದಿದ್ದಾರೆ ಎಂದು ಎಸಿಬಿ ಎಸ್.ಪಿ. ಮಹೇಶ್ ಮೇಘಣ್ಣನವರ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಇಲ್ಲಿನ ಹಳೆ ಜೇವರ್ಗಿ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ಕಿರಿಯ ಎಂಜಿನಿಯರ್ ಚನ್ನಬಸಪ್ಪ ಅವರಿಗೆ ಸೇರಿದ ಅಪಾರ್ಟ್ಮೆಂಟ್ ಮೇಲೆ ಬೆಳಿಗ್ಗೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ₹ 1.5 ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ.</p>.<p>ದಾಖಲಾತಿಗಳ ಪರಿಶೀಲನೆ ಬಳಿಕ ಮತ್ತಷ್ಟು ಅಕ್ರಮ ಆಸ್ತಿ ಗಳಿಕೆಯಲ್ಲಿ ಹೆಚ್ಚಳ ಸಾಧ್ಯತೆ ಎನ್ನಲಾಗಿದೆ.</p>.<p>ಚಿತ್ರಗಳಲ್ಲಿ ನೋಡಿ..<a href="https://www.prajavani.net/photo/karnataka-news/acb-detects-huge-amounts-of-money-gold-and-silver-during-raid-801692.html" target="_blank"><strong>ಎಸಿಬಿ ದಾಳಿ- ಅಪಾರ ಪ್ರಮಾಣದ ಹಣ, ಚಿನ್ನ, ಬೆಳ್ಳಿ ಪತ್ತೆ</strong></a></p>.<p>ಹಳೆ ಜೇವರ್ಗಿ ರಸ್ತೆಯಲ್ಲಿ 8 ಫ್ಲ್ಯಾಟ್ ಗಳ ಅಪಾರ್ಟ್ಮೆಂಟ್ ಹೊಂದಿರುವ ಚನ್ನಬಸಪ್ಪ ಅವರು ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮೊಗದಮಪುರದಲ್ಲಿ 23 ಎಕರೆ ಕೃಷಿ ಜಮೀನು ಹೊಂದಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 3 ಎಕರೆ ಕೃಷಿ ಜಮೀನು ಪತ್ತೆಯಾಗಿದೆ.</p>.<p>ಕಲಬುರ್ಗಿಯ ಕರುಣೇಶ್ವರ ನಗರದಲ್ಲಿ ಖುಷಿ ಡೆವಲಪರ್ಸ್ ಅಪಾರ್ಟ್ಮೆಂಟ್ ಹೊಂದಿದ್ದಾರೆ ಎಂದು ಎಸಿಬಿ ಎಸ್.ಪಿ. ಮಹೇಶ್ ಮೇಘಣ್ಣನವರ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>