ಶುಕ್ರವಾರ, 12 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಚಿಂಚೋಳಿ: ರೇಬಿಸ್‌ನಿಂದ ಹಸು ಸಾವು

Published : 12 ಸೆಪ್ಟೆಂಬರ್ 2025, 6:40 IST
Last Updated : 12 ಸೆಪ್ಟೆಂಬರ್ 2025, 6:40 IST
ಫಾಲೋ ಮಾಡಿ
Comments
ಚಿಂಚೋಳಿ ತಾಲ್ಲೂಕಿನ ರುಸ್ತಂಪುರ ಗ್ರಾಮಕ್ಕೆ ಭೇಟಿ ನೀಡಿದ ಪಶು ಪಾಲನಾ ಇಲಾಖೆಯ ಸಹಾಯಕ ನಿರ್ದೆಶಕ ಡಾ. ಮಲ್ಲಿಕಾರ್ಜುನ ಗುತ್ತೇದಾರ ಜನರಿಗೆ ರೇಬಿಸ್ ಕುರಿತು ತಿಳಿ ಹೇಳಿದರು
ಚಿಂಚೋಳಿ ತಾಲ್ಲೂಕಿನ ರುಸ್ತಂಪುರ ಗ್ರಾಮಕ್ಕೆ ಭೇಟಿ ನೀಡಿದ ಪಶು ಪಾಲನಾ ಇಲಾಖೆಯ ಸಹಾಯಕ ನಿರ್ದೆಶಕ ಡಾ. ಮಲ್ಲಿಕಾರ್ಜುನ ಗುತ್ತೇದಾರ ಜನರಿಗೆ ರೇಬಿಸ್ ಕುರಿತು ತಿಳಿ ಹೇಳಿದರು
ಜಾನುವಾರುಗಳಿಗೆ ರೇಬಿಸ್ ನಿರೋಧಕ ಲಸಿಕೆ ನೀಡಲಾಗಿದೆ. ರೋಗದ ಲಕ್ಷಣ ಹರಡುವಿಕೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗಿದೆ.
ಡಾ.ಮಲ್ಲಿಕಾರ್ಜುನ ಗುತ್ತೇದಾರ ಸಹಾಯಕ ನಿರ್ದೆಶಕರು ಪಶು ಆಸ್ಪತ್ರೆ ಪಶು ಪಾಲನಾ ಇಲಾಖೆ ಚಿಂಚೋಳಿ
ಗ್ರಾಮದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇವುಗಳ ನಿಯಂತ್ರಣಕ್ಕೆ ಗ್ರಾ.ಪಂ. ತುರ್ತು ಕ್ರಮ ಕೈಗೊಳ್ಳಬೇಕು
ರಾಜು ಜಾಧವ ರುಸ್ತಂಪುರ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT