ಸೋಮವಾರ, 13 ಅಕ್ಟೋಬರ್ 2025
×
ADVERTISEMENT
ADVERTISEMENT

ಚಿಂಚೋಳಿ: ಕೆಟ್ಟು ನಿಂತ ಮಳೆ ಮಾಪನ ಕೇಂದ್ರಗಳು

ಚಿಂಚೋಳಿ: ಸರಾಸರಿಗಿಂತಲೂ ಕಡಿಮೆ ಮಳೆ, ನಿರ್ವಹಣೆಗೆ ನಿರ್ಲಕ್ಷ್ಯ
Published : 13 ಅಕ್ಟೋಬರ್ 2025, 5:37 IST
Last Updated : 13 ಅಕ್ಟೋಬರ್ 2025, 5:37 IST
ಫಾಲೋ ಮಾಡಿ
Comments
ಚಿಂಚೋಳಿ ತಾಲ್ಲೂಕು ಸಾಲೇಬೀರನಹಳ್ಳಿ ಕೆರೆಯ ದಂಡೆ ಮೇಲೆ ಜಲಸಂಪನ್ಮೂಲ ಇಲಾಖೆ ಸ್ಥಾಪಿಸಿದ ಮಳೆ ಮಾಪನ ಕೇಂದ್ರ ಇನ್ನೂ ಕಾರ್ಯಾರಂಭ ಮಾಡಿಲ್ಲ
ಚಿಂಚೋಳಿ ತಾಲ್ಲೂಕು ಸಾಲೇಬೀರನಹಳ್ಳಿ ಕೆರೆಯ ದಂಡೆ ಮೇಲೆ ಜಲಸಂಪನ್ಮೂಲ ಇಲಾಖೆ ಸ್ಥಾಪಿಸಿದ ಮಳೆ ಮಾಪನ ಕೇಂದ್ರ ಇನ್ನೂ ಕಾರ್ಯಾರಂಭ ಮಾಡಿಲ್ಲ
ನಾಗರಾಳ, ಚಂದ್ರಂಪಳ್ಳಿ ಜಲಾಶಯಗಳಿಂದ 14 ಟಿಎಂಸಿ ಅಡಿ ನೀರು | ಸಣ್ಣ ನೀರಾವರಿಯ ಎಲ್ಲಾ ಕೆರೆಗಳು ಭರ್ತಿ; ಅಪಾರ ಬೆಳೆ ಹಾನಿ | ಮಳೆ ಮಾಪಕರಿಗೆ ದಿನಕ್ಕೆ ಕೇವಲ ₹30 ಪಾವತಿ
ಮಳೆ ಮಾಪನ ಕೇಂದ್ರಗಳು ನನ್ನ ನಿಯಂತ್ರಣಕ್ಕೆ ಬರುವುದಿಲ್ಲ. ಈ ಕೇಂದ್ರಗಳ ಕಾರ್ಯನಿರ್ವಹಣೆ ಬಗೆಗೆ ಸಂಬಂಧಿಸಿದವರಿಂದ ಮಾಹಿತಿ ಪಡೆಯುತ್ತೇನೆ
ಸಮದ್ ಪಟೇಲ್ ಜಂಟಿ ನಿರ್ದೆಶಕ ಕೃಷಿ ಇಲಾಖೆ ಕಲಬುರಗಿ
ಚಿಂಚೋಳಿ ತಾಲ್ಲೂಕಿನಲ್ಲಿ ಪ್ರಸಕ್ತ ವರ್ಷ ಹೆಚ್ಚಿನ ಮಳೆ ಸುರಿದಿದೆ. ಆದರೆ ಮಳೆ ಮಾಪನ ಕೇಂದ್ರಗಳ ಅಂಕಿ ಸಂಖ್ಯೆ ಬಗ್ಗೆ ರೈತರಲ್ಲಿ ಅನುಮಾನಗಳಿವೆ. ಈ ಬಗ್ಗೆ ಮುಂಬರುವ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸುತ್ತೇನೆ
ಡಾ.ಅವಿನಾಶ ಜಾಧವ ಶಾಸಕ ಚಿಂಚೋಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT