ರಂಭಾಪುರಿಯ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಮಹೋತ್ಸವ ನಡೆಯಲಿದೆ. ಇದಕ್ಕೂ ಮೊದಲು ಏ.18ರಂದು ಸಂಜೆ 5ಗಂಟೆಗೆ ರಂಭಾಪುರಿ ಶ್ರೀಗಳು ಅಡ್ಡಪಲ್ಲಕಿ ಉತ್ಸವದ ಮೂಲಕ ಪುರಪ್ರವೇಶ ಮಾಡಲಿದ್ದಾರೆ. ಅಂಬಾಭವಾನಿ ಮೂರ್ತಿ ಪ್ರತಿಷ್ಠಾಪನೆ, ದೇವಸ್ಥಾನದ ಶಿಖರಕ್ಕೆ ಕಳಸಾರೋಹಣ, ರಾಜಶೇಖರ ಸ್ವಾಮಿಗಳ ತುಲಾಭಾರ ನೆರವೇರಲಿದೆ.