‘ಈ ಜ್ಯೋತಿ ಯಾತ್ರೆಯು ತಮಿಳುನಾಡಿನ ಪೆರಂಬದೂರಿನಲ್ಲಿ ಆರಂಭಗೊಂಡಿದ್ದು, ವಿವಿಧ ರಾಜ್ಯಗಳ ಜಿಲ್ಲಾ ಕೇಂದ್ರಗಳ ಮೂಲಕ ತೆರೆಳಲಿದೆ. ಮಾಜಿ ಪ್ರಧಾನಿ ರಾಜೀವ ಗಾಂಧಿ ಅವರ ಜನ್ಮ ದಿನದ ಅಂಗವಾಗಿ ನಡೆಯುತ್ತಿದ್ದು, ಹಲವು ರಾಜ್ಯಗಳನ್ನು ಹಾದು ನವದೆಹಲಿಯ ವೀರಭೂಮಿ ತಲುಪಲಿದೆ’ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.