ಸೋಮವಾರ, 24 ನವೆಂಬರ್ 2025
×
ADVERTISEMENT
ADVERTISEMENT

ರಾಮಕೃಷ್ಣ ವಿವೇಕಾನಂದ ಆಶ್ರಮಕ್ಕೆ ರಜತ ಮಹೋತ್ಸವ: ಧಾರ್ಮಿಕ, ಸಾಂಸ್ಕೃತಿಕ ಕಲರವ

Published : 24 ನವೆಂಬರ್ 2025, 6:41 IST
Last Updated : 24 ನವೆಂಬರ್ 2025, 6:41 IST
ಫಾಲೋ ಮಾಡಿ
Comments
‘ನ.29ರಂದು ಪ್ರಧಾನ ಆಶೀರ್ವಚನ’
‘ನ.29ರಂದು ಪೂರ್ಣಾಹುತಿ ಬಳಿಕ ಬೆಳಿಗ್ಗೆ 11.30 ವೇದಿಕೆ ಕಾರ್ಯಕ್ರಮದಲ್ಲಿ ಆಶೀರ್ವಚನ ನಡೆಯಲಿದೆ. ಬೀದರ್‌ನ ಸಿದ್ಧರೂಢಾಶ್ರಮದ ಶಿವಕುಮಾರ ಸ್ವಾಮೀಜಿ ಹರಿಹರಪುರದ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಬೆಂಗಳೂರಿನ ಮಧುಸೂದಾನಂದ ಪುರಿ ಸೇರಿದಂತೆ ಹಲವು ಸ್ವಾಮೀಜಿಗಳು ಪಾಲ್ಗೊಳ್ಳುವರು. ಮಧ್ಯಾಹ್ನ 3ರಿಂದ ನಡೆಯುವ ಆಶೀರ್ವಚನದಲ್ಲಿ ವಿಜಯಪುರದ ನಿರ್ಭಯಾನಂದ ಸ್ವಾಮೀಜಿ ಸೇರಿದಂತೆ ಹಲವು ಮಹನೀಯರು ಪಾಲ್ಗೊಳ್ಳುವರು’ ಎಂದು ಮಹೇಶ್ವರಾನಂದ ಸ್ವಾಮೀಜಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT