ಶಿಕ್ಷೆಗೆ ಗುರಿಯಾದ ಯಲ್ಲಪ್ಪ ಎಂಬ ವ್ಯಕ್ತಿಯುಬಾಲಕಿಗೆ ಚಾಕೊಲೇಟ್ ಕೊಡಿಸುವ ಆಮಿಷ ನೀಡಿ ಊರ ಹೊರಗಿನ ಮುಲ್ಲಾಮಾರಿ ಕಾಲುವೆ ಬಳಿ ಕರೆದೊಯ್ದು ಅತ್ಯಾಚಾರ ಎಸಗಿ, ಬಳಿಕ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದ. ಬಳಿಕ ಏನೂ ನಡೆದಿಲ್ಲ ಎಂಬಂತೆ ಊರೊಳಗೆ ಬಂದು ಪಾನಮತ್ತನಾಗಿ ತಿರುಗುತ್ತಿದ್ದ. ಅಷ್ಟೊತ್ತಿಗಾಗಲೇ ಬಾಲಕಿ ನಾಪತ್ತೆಯಾಗಿದ್ದ ಭೀತಿಯಲ್ಲಿ ಆಕೆಯ ಪೋಷಕರು ಗ್ರಾಮಸ್ಥರೊಂದಿಗೆ ಹುಡುಕಾಟ ನಡೆಸಿದ್ದರು.