<p><strong>ಕಲಬುರಗಿ: ‘</strong>ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಸಂತ್ರಸ್ತರಿಗೆ ಸರ್ಕಾರ ಘೋಷಿಸಿರುವ ಪರಿಹಾರ ವಿತರಣೆಗೆ ದಿನಾಂಕ ಚರ್ಚಿಸಲಾಗುತ್ತಿದೆ. ಮುಖ್ಯಮಂತ್ರಿ ಪರಿಹಾರ ವಿತರಿಸುವರು. ಹಿಂದೆ ಸರಿವ ಪ್ರಶ್ನೆಯೇ ಇಲ್ಲ’ ಎಂದು ಸಚಿವ ಆರ್.ಬಿ.ತಿಮ್ಮಾಪುರ ಭಾನುವಾರ ಹೇಳಿದರು. </p>.<p>ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಸಂತ್ರಸ್ತರಿಗೆ ಎಕರೆ ನೀರಾವರಿ ಜಮೀನಿಗೆ ₹ 40 ಲಕ್ಷ, ಒಣಬೇಸಾಯ ಜಮೀನಿಗೆ ₹ 30 ಲಕ್ಷ ಪರಿಹಾರ ಘೋಷಿಸಿದ್ದೇವೆ’ ಎಂದು ಹೇಳಿದರು.</p>.<p>ಬಿಜೆಪಿಯವರಿಗೆ ಈತನಕ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿಲ್ಲ. ಮಹಾದಾಯಿ ಯೋಜನೆಗೆ ಪರಿಸರ ಸಚಿವಾಲಯದ ಅನುಮತಿ ಕೊಡಿಸಲು ಆಗಿಲ್ಲ. ಅವರಿಗೆ ಏನು ನೈತಿಕತೆ ಇದೆ. ಅಧಿವೇಶನದಲ್ಲಿ ಇವರೇನು ಉತ್ತರ ಕರ್ನಾಟಕದ ಸಮಸ್ಯೆ ಚರ್ಚಿಸುತ್ತಾರೆ?’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: ‘</strong>ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಸಂತ್ರಸ್ತರಿಗೆ ಸರ್ಕಾರ ಘೋಷಿಸಿರುವ ಪರಿಹಾರ ವಿತರಣೆಗೆ ದಿನಾಂಕ ಚರ್ಚಿಸಲಾಗುತ್ತಿದೆ. ಮುಖ್ಯಮಂತ್ರಿ ಪರಿಹಾರ ವಿತರಿಸುವರು. ಹಿಂದೆ ಸರಿವ ಪ್ರಶ್ನೆಯೇ ಇಲ್ಲ’ ಎಂದು ಸಚಿವ ಆರ್.ಬಿ.ತಿಮ್ಮಾಪುರ ಭಾನುವಾರ ಹೇಳಿದರು. </p>.<p>ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಸಂತ್ರಸ್ತರಿಗೆ ಎಕರೆ ನೀರಾವರಿ ಜಮೀನಿಗೆ ₹ 40 ಲಕ್ಷ, ಒಣಬೇಸಾಯ ಜಮೀನಿಗೆ ₹ 30 ಲಕ್ಷ ಪರಿಹಾರ ಘೋಷಿಸಿದ್ದೇವೆ’ ಎಂದು ಹೇಳಿದರು.</p>.<p>ಬಿಜೆಪಿಯವರಿಗೆ ಈತನಕ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿಲ್ಲ. ಮಹಾದಾಯಿ ಯೋಜನೆಗೆ ಪರಿಸರ ಸಚಿವಾಲಯದ ಅನುಮತಿ ಕೊಡಿಸಲು ಆಗಿಲ್ಲ. ಅವರಿಗೆ ಏನು ನೈತಿಕತೆ ಇದೆ. ಅಧಿವೇಶನದಲ್ಲಿ ಇವರೇನು ಉತ್ತರ ಕರ್ನಾಟಕದ ಸಮಸ್ಯೆ ಚರ್ಚಿಸುತ್ತಾರೆ?’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>