ಕೆಸರ ಜವಳಗಾದ ವೀರಂತೇಶ್ವರ ಸ್ವಾಮಿಜಿ ಅಧ್ಯಕ್ಷತೆವಹಿಸಿದರು. ನರೋಣಾದ ಗುರುಮಹಾಂತ ಸ್ವಾಮೀಜಿ, ಕಿಣಿಸುಲ್ತಾನದ ಶಿವಶಾಂತಲಿಂಗ ಸ್ವಾಮೀಜಿ, ಹೊದಲೂರಿನ ವೃಷಭೇಂದ್ರ ಸ್ವಾಮೀಜಿ, ಹಿರೇನಾಗಾಂವನ ಜಯಶಾಂತಲಿಂಗ ಸ್ವಾಮೀಜಿ, ಅಕ್ಕಲಕೊಟದ ಬಸವಲಿಂಗ ಸ್ವಾಮೀಜಿ, ಬಂಗರಗಾದ ಗುರುಲಿಂಗ ಸ್ವಾಮೀಜಿ, ಹತ್ತಿ ಕಣಮಸನ ಪ್ರಭುಕಾಂತ ಸ್ವಾಮೀಜಿ ಉಪಸ್ಥಿತರಿದ್ದರು.