ಕಸಾಪ ಜೇವರ್ಗಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಕೆ.ಬಿರಾದಾರ ಮಾತನಾಡಿದರು. ಕಸಾಪ ಜಿಲ್ಲಾ ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಸಂಘಟನಾ ಕಾರ್ಯದರ್ಶಿ ರವೀಂದ್ರಕುಮಾರ ಭಂಟನಳ್ಳಿ, ಸಹ ಕಾರ್ಯದರ್ಶಿಗಳಾದ ರಾಜೇಂದ್ರ ಮಾಡಬೂಳ, ವಿಶ್ವನಾಥ ತೊಟ್ನಳ್ಳಿ, ಕಸಾಪ ದಕ್ಷಿಣ ವಲಯದ ಅಧ್ಯಕ್ಷ ಶಾಮಸುಂದರ ಕುಲಕರ್ಣಿ, ಪ್ರಮುಖರಾದ ಮಹೇಶ ಚಿಂತನಪಳ್ಳಿ, ಮಂಜುನಾಥ ಕಂಬಾಳಿಮಠ, ಶರಣಮ್ಮ ಹಿರೇಮಠ, ಶ್ರೀದೇವಿ ಕೋರೆ, ಎಚ್.ಎಸ್.ಬರಗಾಲಿ, ನಾಗನ್ನಾಥ ಯಳಸಂಗಿ, ಸುಧಾಕರ ಮಾಡಿಯಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.