ಸಂಸದ ಡಾ. ಉಮೇಶ ಜಾಧವ, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕ ಬಸವರಾಜ ಮತ್ತಿಮಡು, ವಿಧಾನಪರಿಷತ್ ಸದಸ್ಯರಾದ ಸುನೀಲ ವಲ್ಯಾಪುರೆ, ತಳವಾರ ಸಾಬಣ್ಣ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕೆಕೆಆರ್ ಡಿಬಿ ಅಧ್ಯಕ್ಷ ಅನಿರುದ್ಧ ಶ್ರವಣ್, ಐಜಿಪಿ ಅನುಪಮ್ ಅಗರವಾಲ್, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಪೊಲೀಸ್ ಕಮಿಷನರ್ ಚೇತನ್ ಆರ್. ಜಿ.ಪಂ. ಸಿಇಒ ಡಾ. ಗಿರೀಶ್ ಬದೋಲೆ, ಎಸ್ಪಿ ಇಶಾ ಪಂತ್ ಇದ್ದರು.