ಹೊನ್ನಕಿರಣಗಿ ಮಠದ ಚಂದ್ರಗುಂಡ ಶಿವಾಚಾರ್ಯರು, ಸುಗೂರ ಮಠದ ಚನ್ನರುದ್ರಮುನಿ ಶಿವಾಚಾರ್ಯರು, ಚಂದನಕೇರಾ ಮಠದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು, ಕೋಡ್ಲಿಯ ಬಸವಲಿಂಗ ಶಿವಾಚಾರ್ಯರು, ಗೌರಿ ಗಣೇಶ ಗುಡ್ಡದ ಸಿದ್ದ ಶಿವಯೋಗಿ ಶರಣರು, ಸಂಸ್ಥಾನಿಕ ಚನ್ನಬಸಪ್ಪ ದೇವರಮನಿ, ದೇವಸ್ಥಾನ ಸಮಿತಿ ಆಡಳಿತಾಧಿಕಾರಿ ಹಾಗೂ ಸೇಡಂ ಉಪ ವಿಭಾಗಾಧಿಕಾರಿ ರಮೇಶ ಕೋಲಾರ, ಶಾಸಕ ಅವಿನಾಶ ಜಾಧವ, ಜಿ.ಪಂ ಸದಸ್ಯ ರಾಜೇಶ ಗುತ್ತೇದಾರ, ತಾಲ್ಲೂಕು ಪಂಚಾಯಿತಿ ರಾಮು ರಾಠೋಡ, ದತ್ತಾತ್ರೇಯ ಕುಲಕರ್ಣಿ, ಕಾರ್ಯದರ್ಶಿ ಮಂಜುನಾಥ ನಾವಿ, ಶಿವರಾಜ ಪಾಟೀಲ ಗೊಣಗಿ, ರಾಯಗೋಳ, ಮೊಗಲಪ್ಪ ಚಿದ್ರಿ ಪಾಲ್ಗೊಂಡಿದ್ದರು.