ಈ ಸಂದರ್ಭದಲ್ಲಿ ಶಿವರಾಜಪಾಟೀಲ ಉದನೂರ, ಶರಣಬಸಪ್ಪ ಮೂಲಗೆ, ಸಿದ್ಧಾರೂಢ ಮೂಲಗೆ, ಇಇ ಮಲ್ಲಿಕಾರ್ಜುನ, ಎಇಇ ಕಂಠೆಪ್ಪ, ಎಇ ಕಾಳಪ್ಪ, ಸಹಾಯಕ ಎಂಜಿನಿಯರ್ಗಳಾದ ನಾರಾಯಣರಾವ್, ರಮೇಶ, ಮುಖಂಡರಾದ ವಿಶ್ವನಾಥ ಪಾಟೀಲ, ವಿಜಯಲಕ್ಷ್ಮಿ ಗೊಬ್ಬುರಕರ್, ಶೋಭಾ ಬಾಗೇವಾಡಿ, ಶರಣಬಸಪ್ಪ ಎಮಂಟಿ, ರವಿ ಪಾಟೀಲ, ಭೀಮಣ್ಣ ಶೇರಿಕಾರ, ಚಂದ್ರಶ್ಯಾ ಮೂಲಗೆ, ಬಲಭೀಮ ಬಿರಾದಾರ, ಶಿವಲಿಂಗಯ್ಯ ಸ್ವಾಮಿ, ಶಾಂತಕುಮಾರ ದುಧನಿ ಇದ್ದರು.