ಪೊಲೀಸ್ ಕಮೀಷನರ ಎನ್. ಸತೀಶಕುಮಾರ, ಡಿಸಿಪಿಗಳಾದ ಡಿ. ಕಿಶೋರಬಾಬು, ಶ್ರೀಕಾಂತ ಕಟ್ಟಿಮನಿ, ‘ಎ’ ಉಪವಿಭಾಗದ ಎಸಿಪಿ ಅಂಶುಕುಮಾರ ಅವರ ಮಾರ್ಗದರ್ಶದಲ್ಲಿಅಶೋಕ ನಗರ ಠಾಣೆ ಪಿಎಸ್ಐ ವಾಹೀದ್ ಹುಸೇನ್ ಕೊತ್ವಾಲ್ ಮತ್ತು ರೌಡಿ ನಿಗ್ರಹ ದಳದ ಸಿಬ್ಬಂದಿ ತೌಶೀಫ್, ಶ್ರೀಶೈಲ್, ಬೀರಣ್ಣಾ, ಶಿವಾನಂದ, ಗೋಪಾಲ, ಮಲ್ಲಿಕಾರ್ಜುನ, ಜಾನಿ, ಈರಣ್ಣ ದಾಳಿ ಮಾಡಿದರು.