<p>ಚಿತ್ತಾಪುರ: ಪಟ್ಟಣದ ಬಜಾರ್ದಲ್ಲಿನ ಔಷಧಿ ಅಂಗಡಿ ಮತ್ತು ಎರಡು ಕಿರಾಣಿ ಅಂಗಡಿಗಳಲ್ಲಿ ಗುರುವಾರ ರಾತ್ರಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿ ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ದೀಪಕ್ ಶ್ರೀನಿವಾಸ ಸುಗಂಧಿ, ಚಕ್ರ ಅಲಿಯಾಸ್ ಮದನಕುಮಾರ ರಾಜಶೇಖರ ರೆಡ್ಡಿ, ಅಜಯಕುಮಾರ ಅಲಿಯಾಸ್ ಬಂಗಾರಿ ರಾಜಶೇಖರ ರೆಡ್ಡಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಔಷಧಿ ಅಂಗಡಿಯ ಹತ್ತಿರ ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಿದ್ದರಿಂದ ಆರೋಪಿಗಳ ಪತ್ತೆ ಮತ್ತು ಕಳ್ಳತನ ಪ್ರಕರಣ ಶೀಘ್ರ ಸುಖಾಂತ್ಯ ಕಾಣಲು ಪೊಲೀಸರಿಗೆ ನೆರವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ತಾಪುರ: ಪಟ್ಟಣದ ಬಜಾರ್ದಲ್ಲಿನ ಔಷಧಿ ಅಂಗಡಿ ಮತ್ತು ಎರಡು ಕಿರಾಣಿ ಅಂಗಡಿಗಳಲ್ಲಿ ಗುರುವಾರ ರಾತ್ರಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿ ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ದೀಪಕ್ ಶ್ರೀನಿವಾಸ ಸುಗಂಧಿ, ಚಕ್ರ ಅಲಿಯಾಸ್ ಮದನಕುಮಾರ ರಾಜಶೇಖರ ರೆಡ್ಡಿ, ಅಜಯಕುಮಾರ ಅಲಿಯಾಸ್ ಬಂಗಾರಿ ರಾಜಶೇಖರ ರೆಡ್ಡಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಔಷಧಿ ಅಂಗಡಿಯ ಹತ್ತಿರ ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಿದ್ದರಿಂದ ಆರೋಪಿಗಳ ಪತ್ತೆ ಮತ್ತು ಕಳ್ಳತನ ಪ್ರಕರಣ ಶೀಘ್ರ ಸುಖಾಂತ್ಯ ಕಾಣಲು ಪೊಲೀಸರಿಗೆ ನೆರವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>