ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಡಿವೈಎಸ್ಪಿ ಶಿವನಗೌಡ ಪಾಟೀಲ ಮಾರ್ಗದರ್ಶನದಲ್ಲಿ ನಡೆದಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಆನಂದರಾವ, ಸಹಾಯಕ ಇನ್ಸ್ಪೆಕ್ಟರ್ ಶರಣಪ್ಪ ಹವಲ್ದಾರ, ಎಎಸ್ಐ ಸುರೇಶ, ಪಿಸಿಗಳಾದ ಚಂದ್ರಶೇಖರ, ಬಸವರಾಜ, ಸುಭಾಷ, ಸೋಮಯ್ಯಾ, ದಯಾನಂದ ಭಾಗವಹಿಸಿದ್ದರು. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.