ಪೊಲೀಸ್ ಕಮಿಷನರ್ ಡಾ.ವೈ.ಎಸ್.ರವಿಕುಮಾರ ಮಾರ್ಗದರ್ಶನದಲ್ಲಿ ಈ ಪರೇಡ್ ನಡೆಯಿತು.ಅಪರಾಧ ವಿಭಾಗದ ಡಿಸಿಪಿ ಶ್ರೀಕಾಂತ ಕಟ್ಟಿಮನಿ, ದಕ್ಷಿಣ ಉಪ ವಿಭಾಗದ ಎಸಿಪಿ ಅಂಶುಕುಮಾರ, ಉತ್ತರ ಉಪ ವಿಭಾಗದ ಎಸಿಪಿ ದೀಪನ್, ಸಬ್ಅರ್ಬನ್ ಎಸಿಪಿ ಜೆ.ಎಚ್.ಇನಾಮದಾರ, ಇನ್ಸ್ಪೆಕ್ಟರ್ಗಳಾದ ಪಂಡಿತ ಸಗರ, ಅಸ್ಲಂ ಭಾಷಾ, ಚಂದ್ರಶೇಖರ ತಿಗಡಿ, ಶಾಂತಿನಾಥ, ಅರುಣಕುಮಾರ, ವಜೀರ್ ಅಹ್ಮದ್, ರಾಘವೇಂದ್ರ ಹಾಗೂ ಸಿಬ್ಬಂದಿ ಈ ವೇಳೆ ಇದ್ದರು.