ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ರೌಡಿ ಶೀಟರ್ ಶ್ರೀಕಾಂತ ಕೊಲೆ

Last Updated 12 ಜೂನ್ 2021, 8:24 IST
ಅಕ್ಷರ ಗಾತ್ರ

ಕಲಬುರ್ಗಿ: ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಆರು ತಿಂಗಳ ಹಿಂದೆ ಜಾಮೀನು ಪಡೆದು ಹೊರಬಂದಿದ್ದ ರೌಡಿ ಶೀಟರ್ ಶ್ರೀಕಾಂತ (28) ಎಂಬಾತನನ್ನು ದುಷ್ಕರ್ಮಿಗಳು ‌ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇಲ್ಲಿನ ‌ರಾಮನಗರದ ಬಯಲು ಜಾಗಕ್ಕೆ ಶ್ರೀಕಾಂತನನ್ನು ಶನಿವಾರ ಬೆಳಿಗ್ಗೆ ಕರೆದೊಯ್ದು ಆತನಿಗೆ ಮದ್ಯ ಕುಡಿಸಿದ್ದಾರೆ. ಮತ್ತೇರಿದ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ.

ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT