ಬುಧವಾರ, 22 ಅಕ್ಟೋಬರ್ 2025
×
ADVERTISEMENT
ADVERTISEMENT

ಕಲಬುರಗಿ|ಪಥಸಂಚಲನಕ್ಕೆ ‘ತ್ರಿಕೋನ ಸ್ಪರ್ಧೆ’: ಅನುಮತಿ ಕೋರಿ ಜಿಲ್ಲಾಡಳಿತಕ್ಕೆ ಮನವಿ

ಚಿತ್ತಾಪುರ: ಆರ್‌ಎಸ್‌ಎಸ್‌, ಭೀಮ ಆರ್ಮಿ, ದಲಿತ ಪ್ಯಾಂಥರ್‌ನಿಂದ ಜಿಲ್ಲಾಡಳಿತಕ್ಕೆ ಮನವಿ
Published : 21 ಅಕ್ಟೋಬರ್ 2025, 23:30 IST
Last Updated : 21 ಅಕ್ಟೋಬರ್ 2025, 23:30 IST
ಫಾಲೋ ಮಾಡಿ
Comments
‘ಎಲ್ಲರ ದೃಷ್ಟಿ ಚಿತ್ತಾಪುರದತ್ತ’
ನ.2ರಂದು ಪಥಸಂಚಲನಕ್ಕೆ ಅನುಮತಿ ಕೋರಿ ಆರ್‌ಎಸ್‌ಎಸ್‌ ಮತ್ತೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಬಿಜೆಪಿ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ‘ಎಲ್ಲರ ದೃಷ್ಟಿ ಚಿತ್ತಾಪುರದತ್ತ’ (ALL EYES ON CHITTAPUR) ಎಂದು ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿರುವುದು ಸದ್ದು ಮಾಡಿದೆ. ವಾಟ್ಸ್‌ಆ್ಯಪ್‌ ಸ್ಟೇಟಸ್‌ಗಳಲ್ಲೂ ಈ ಫೋಟೊ, ಸಂದೇಶಗಳನ್ನು ಹಾಕಿಕೊಳ್ಳಲಾಗುತ್ತಿದೆ.
ಆರ್‌ಎಸ್ಎಸ್ ಸೇರಿ ಮೂರು ಸಂಘಟನೆಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿವೆ. ಆ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಎಸ್‌ಪಿ, ಎಸಿ ಹಾಗೂ ತಹಶೀಲ್ದಾರ್‌ಗೆ ರವಾನಿಸಿದ್ದೇನೆ
ಫೌಜಿಯಾ ತರನ್ನುಮ್ ಬಿ., ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT