ಮಂಗಳವಾರ, 28 ಅಕ್ಟೋಬರ್ 2025
×
ADVERTISEMENT
ADVERTISEMENT

ಚಿತ್ತಾಪುರ RSS ಪಥಸಂಚಲನ ಕಗ್ಗಂಟು: ‘ಶಾಂತಿ ಸಭೆ’ಯಲ್ಲಿ ಮೂಡದ ಒಮ್ಮತ

Published : 28 ಅಕ್ಟೋಬರ್ 2025, 9:47 IST
Last Updated : 28 ಅಕ್ಟೋಬರ್ 2025, 9:47 IST
ಫಾಲೋ ಮಾಡಿ
Comments
ನಾವು ಶಾಂತಿಯುತವಾಗಿ ನಿಲುವು ವ್ಯಕ್ತಪಡಿಸಿದೆವು. ಬೇರೆಯವರು ಕ್ರಾಂತಿಯ ಮಾತನಾಡಿದ್ದಾರೆ. ಇವರೆಲ್ಲರೂ ಸಚಿವ ಪ್ರಿಯಾಂಕ್‌ ಕಡೆಯ ಜನರು.
-ಅಂಬಾರಾಯ ಅಷ್ಟಗಿ, ಆರ್‌ಎಸ್‌ಎಸ್ ಪ್ರತಿನಿಧಿಸಿದ್ದ ಬಿಜೆಪಿ ಮುಖಂಡ
ಆರ್‌ಎಸ್‌ಎಸ್‌ ಕಾರ್ಯಕರ್ತರು ಚಿತ್ತಾಪುರದಲ್ಲಿ ಏನು ಹಿಡಿದು, ಯಾವ ದಿನ ಪಥಸಂಚಲನ ನಡೆಸುತ್ತಾರೆಯೋ ಅದಕ್ಕೆ ತಕ್ಕ ಉತ್ತರ ನೀಡಲು ನಾವೂ ಅದೇ ದಿನ ಸನ್ನದ್ಧರಾಗಿರುತ್ತೇವೆ
-ರಾಜೇಂದ್ರ ಕಪನೂರು, ಗೌರವಾಧ್ಯಕ್ಷ, ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘ
ಚಿತ್ತಾಪುರದಲ್ಲಿ ಪಥಸಂಚಲನ ನಡೆಸುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದ ತೀರ್ಪಿಗೆ ಅನುಗುಣವಾಗಿ ನಡೆಯುತ್ತೇವೆ
-ಅಶೋಕ ಪಾಟೀಲ, ಆರ್‌ಎಸ್‌ಎಸ್‌ ಜಿಲ್ಲಾ ಸಂಘಚಾಲಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT