ಭಾನುವಾರ, 7 ಡಿಸೆಂಬರ್ 2025
×
ADVERTISEMENT
ADVERTISEMENT

ಕಲಬುರಗಿ: ‘ತಡೆ’ಯ ಮಧ್ಯೆಯೂ ಆರ್‌ಎಸ್‌ಎಸ್‌ ಪಥಸಂಚಲನ

Published : 19 ಅಕ್ಟೋಬರ್ 2025, 15:19 IST
Last Updated : 19 ಅಕ್ಟೋಬರ್ 2025, 15:19 IST
ಫಾಲೋ ಮಾಡಿ
Comments
ನಡೆಯದ ಪಥಸಂಚಲನ
ಚಿತ್ತಾಪುರ: ಪಟ್ಟಣದಲ್ಲಿ ಭಾನುವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಪಥ ಸಂಚಲನ ನಡೆಸಲು ಅನುಮತಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ತಹಶೀಲ್ದಾರ್‌ ನಾಗಯ್ಯ ಹಿರೇಮಠ ತಿರಸ್ಕರಿಸಿದ್ದಾರೆ. ಹೀಗಾಗಿ ಪಥಸಂಚಲನ ನಡೆಯಲಿಲ್ಲ.
ಮೈಸೂರು, ಬೆಳಗಾವಿಯಲ್ಲಿ ಅನುಮತಿ: 
ಮೈಸೂರು: ಹಾಸನ ಜಿಲ್ಲೆಯ ಆಲೂರು, ಮಂಡ್ಯ ಜಿಲ್ಲೆಯ ಮಳವಳ್ಳಿ, ಹೊಳಲು ಮತ್ತು ಪಾಂಡವಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಡೆದಿದ್ದು, ಅನುಮತಿ ಪಡೆಯಲಾಗಿತ್ತು. ಮುಂಜಾಗ್ರತೆಯಾಗಿ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT