ಶನಿವಾರ, 23 ಆಗಸ್ಟ್ 2025
×
ADVERTISEMENT
ADVERTISEMENT

ತುರ್ತು ಪರಿಸ್ಥಿತಿ ಹೇರಿದಾಗ ಇಂದಿರಾ ಗಾಂಧಿ ಬೆಂಬಲಿಸಿದ್ದ ಆರ್‌ಎಸ್‌ಎಸ್‌: ಪ್ರಕಾಶ

Published : 23 ಆಗಸ್ಟ್ 2025, 4:57 IST
Last Updated : 23 ಆಗಸ್ಟ್ 2025, 4:57 IST
ಫಾಲೋ ಮಾಡಿ
Comments
ಚುನಾವಣಾ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ತರಬೇಕಿದೆ. ಬಹುಮತದ ಬದಲು ಒಟ್ಟಾರೆ ಮತಗಳ ಅನುಪಾತದಲ್ಲಿ ಸೀಟುಗಳ ಆಯ್ಕೆಯನ್ನು ಮಾಡಬೇಕು. ಇದರಿಂದ ಪ್ರತಿಯೊಂದು ಮತಕ್ಕೂ ಬೆಲೆ ಬಂದಂತಾಗುತ್ತದೆ. ಈ ಬೇಡಿಕೆ ಬಗ್ಗೆ ಚುನಾವಣಾ ಆಯೋಗ ಕಣ್ಣೆತ್ತಿಯೂ ನೋಡುತ್ತಿಲ್ಲ
ಕೆ. ಪ್ರಕಾಶ್ ಸಿಪಿಎಂ ರಾಜ್ಯ ಕಾರ್ಯದರ್ಶಿ
ಮೋದಿ ಕಾರ್ಯವೈಖರಿಗೆ ಬೇಸತ್ತ ಸಂಘವು ಅವರನ್ನು ಬದಲಾಯಿಸಲು ಚಿಂತನೆ ನಡೆಸಿದೆ. ಪ್ರಧಾನಿ ಕುರ್ಚಿ ಉಳಿಸಿಕೊಳ್ಳಲು ಸ್ವಾತಂತ್ರ್ಯ ದಿನಾಚರಣೆಯಂದು ಆರ್‌ಎಸ್‌ಎಸ್‌ ಕಾರ್ಯವನ್ನು ಹಾಡಿ ಹೊಗಳಿದ್ದಾರೆ.
ಆರ್.ಕೆ.ಹುಡಗಿ ಚಿಂತಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT