ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಆಂಬುಲೆನ್ಸ್ನಲ್ಲಿ ಅಗತ್ಯ ಸಾಧನಗಳೊಂದಿಗೆ ಸನ್ನದ್ಧರಾಗಿರುವ ಸಿಬ್ಬಂದಿ ಸೂಪರ್ ಮಾರ್ಕೆಟ್, ನೆಹರು ಗಂಜ್, ಚೌಕ್ ವೃತ್ತ, ಸರದಾರ ವಲ್ಲಭಭಾಯಿ ಪಟೇಲ್ ವೃತ್ತ, ಕೋರ್ಟ್ ಸರ್ಕಲ್, ಕೇಂದ್ರ ಬಸ್ ನಿಲ್ದಾಣ, ಹೀಗೆ ಪ್ರಮುಖ ಸ್ಥಳಗಳಲ್ಲಿ ಗಂಟಲು ಹಾಗೂ ಮೂಗಿನ ದ್ರವದ ಮಾದರಿಗಳನ್ನು ಸಂಗ್ರಸಿದರು.