<p><strong>ಕಲಬುರ್ಗಿ:</strong>ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆಯೋಜಿಸಿದ್ದ ಕಲಬುರ್ಗಿ ವಲಯ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಇಲ್ಲಿನ ಪಿಡಿಎ ಎಂಜಿನಿಯರಿಂಗ್ ಕಾಲೇಜು ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ರನ್ನರ್ಅಪ್ ಟ್ರೋಫಿ ಪಡೆದುಕೊಂಡಿದೆ.</p>.<p>ವಿದ್ಯಾರ್ಥಿನಿಯರಾದ ತಮನ್ನಾ, ದೀಕ್ಷಾ, ರೂಪಾ, ವೈಷ್ಣವಿ, ಶ್ರೀನಿಧಿ ಅವರ ತಂಡ ಹಾಗೂ ಇಮ್ತಿಯಾಜ್, ಅಭಿಷೇಕ, ನಿಶಾಂತ, ಪ್ರಣವ, ಮಹಮ್ಮದ್ ಸೈಫ್ ಅವರನ್ನು ಒಳಗೊಂಡ ವಿದ್ಯಾರ್ಥಿಗಳ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿವೆ.</p>.<p>ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಎಸ್. ಹೆಬ್ಬಾಳ, ಉಪ ಪ್ರಾಚಾರ್ಯ ಡಾ.ಎಸ್.ಎಸ್. ಕಲಶೆಟ್ಟಿ, ಅಕಾಡೆಮಿಕ್ ಡೀನ್ ಡಾ.ಸಿದ್ರಾಮ ಆರ್. ಪಾಟೀಲ, ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಭಾಗದ ಮುಖ್ಯಸ್ಥ ಪ್ರೊ.ಶರಣಬಸಪ್ಪ ಆರ್. ತೋಳೆ, ಉಪನ್ಯಾಸಕ ಡಾ.ವಿಶ್ವನಾಥ ದೇವರಮನಿ ಅಭಿನಂದಿಸಿದ್ದಾರೆ.</p>.<p>ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ, ಉಪಾಧ್ಯಕ್ಷ ಡಾ.ಶಿವಾನಂದ ದೇವರಮನಿ, ಕಾರ್ಯದರ್ಶಿ ನಿತೀನ ಜವಳಿ, ಸಹ ಕಾರ್ಯದರ್ಶಿ ಗಂಗಾಧರ ಎಲಿ ಅವರೂ ಹರ್ಷ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong>ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆಯೋಜಿಸಿದ್ದ ಕಲಬುರ್ಗಿ ವಲಯ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಇಲ್ಲಿನ ಪಿಡಿಎ ಎಂಜಿನಿಯರಿಂಗ್ ಕಾಲೇಜು ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ರನ್ನರ್ಅಪ್ ಟ್ರೋಫಿ ಪಡೆದುಕೊಂಡಿದೆ.</p>.<p>ವಿದ್ಯಾರ್ಥಿನಿಯರಾದ ತಮನ್ನಾ, ದೀಕ್ಷಾ, ರೂಪಾ, ವೈಷ್ಣವಿ, ಶ್ರೀನಿಧಿ ಅವರ ತಂಡ ಹಾಗೂ ಇಮ್ತಿಯಾಜ್, ಅಭಿಷೇಕ, ನಿಶಾಂತ, ಪ್ರಣವ, ಮಹಮ್ಮದ್ ಸೈಫ್ ಅವರನ್ನು ಒಳಗೊಂಡ ವಿದ್ಯಾರ್ಥಿಗಳ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿವೆ.</p>.<p>ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಎಸ್. ಹೆಬ್ಬಾಳ, ಉಪ ಪ್ರಾಚಾರ್ಯ ಡಾ.ಎಸ್.ಎಸ್. ಕಲಶೆಟ್ಟಿ, ಅಕಾಡೆಮಿಕ್ ಡೀನ್ ಡಾ.ಸಿದ್ರಾಮ ಆರ್. ಪಾಟೀಲ, ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಭಾಗದ ಮುಖ್ಯಸ್ಥ ಪ್ರೊ.ಶರಣಬಸಪ್ಪ ಆರ್. ತೋಳೆ, ಉಪನ್ಯಾಸಕ ಡಾ.ವಿಶ್ವನಾಥ ದೇವರಮನಿ ಅಭಿನಂದಿಸಿದ್ದಾರೆ.</p>.<p>ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ, ಉಪಾಧ್ಯಕ್ಷ ಡಾ.ಶಿವಾನಂದ ದೇವರಮನಿ, ಕಾರ್ಯದರ್ಶಿ ನಿತೀನ ಜವಳಿ, ಸಹ ಕಾರ್ಯದರ್ಶಿ ಗಂಗಾಧರ ಎಲಿ ಅವರೂ ಹರ್ಷ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>