ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ ಶಾಸಕ ಅಲ್ಲಮಪ್ರಭು ಪಾಟೀಲ ಈ ನೂತನ ಬಸ್ಗಳ ಸೇವೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಲಾಲ್ ಅಹಮದ್, ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ವಿಭಾಗೀಯ ತಾಂತ್ರಿಕ ಶಿಲ್ಪಿ ನಾಗರಾಜ್ ವಾರದ, ಸಂಚಾರ ಅಧಿಕಾರಿ ಈಶ್ವರ್ ಹೊಸಮನಿ, ಘಟಕ ವ್ಯವಸ್ಥಾಪಕ ಅಶೋಕ್ ಕುಮಾರ್ ದೊಡ್ಮನಿ ಹಾಗೂ ಸಿಬ್ಬಂದಿ ಇದ್ದರು.