ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಪೊಲೀಸ್ ಇಲಾಖೆ, ಯುವಜನ ಮತ್ತು ಕ್ರೀಡಾ ಇಲಾಖೆ, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹಾಗೂ ಪೆಟ್ರೋಲ್ ಸಂರಕ್ಷಣಾ ಸಂಶೋಧನಾ ಸಂಸ್ಥೆಯ ಆಶ್ರಯದಲ್ಲಿ ನಡೆದ ‘ಸೈಕಲ್ ಫಾರ್ ಚೇಂಜ್’ ಯೋಜನೆಯಡಿ ಸಮಕ್ಷ ಸೈಕ್ಲೋಥಾನ್–2021ರ ರ್ಯಾಲಿಯಲ್ಲಿ ಮಿನಿ ವಿಧಾನಸೌಧದಿಂದ ಖರ್ಗೆ ಪೆಟ್ರೋಲ್ ಪಂಪ್ವರೆಗೆ ಐದು ಕಿ.ಮೀ. ದೂರವನ್ನು ನಿರಾಯಾಸವಾಗಿ ಕ್ರಮಿಸಿದರು.