ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುಶಾಂತ ಚೌಗಲೆ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಯಾನಂದ ಪಾಟೀಲ, ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕ ಪಿ.ಎಲ್. ಶ್ರೀನಿವಾಸರಾವ್, ಪ್ರಾದೇಶಿಕ ವ್ಯವಸ್ಥಾಪಕಿ ಸುಮಾ ಎಚ್.ಎಸ್, ಎಜಿಎಂಗಳಾದ ವಿಕ್ರಂ ಪಿ, ವಿಜಯೇಂದ್ರ, ಗಿರೀಶ್ ಇದ್ದರು.